ಶ್ರೀ ಶಂಕರ ಭಗವತ್ಪಾದರವರಿಂದ ರಚಿತವಾದ
*ಪ್ರಶ್ನೋತ್ತರಮಾಲಿಕಾ*, ಬದುಕಿನಲ್ಲಿ ಏನನ್ನು ಮಾಡಬೇಕ, ಏನನ್ನು ಮಾಡಬಾರದೆಂದು ಬಹಳ ಸುಂದರ , ಸರಳವಾಗಿ ತಿಳಿಸುತ್ತದೆ..
ಪ್ರಶ್ನೆ- ಭಗವನ್ ಕಿಮ್ ಉಪಾದೇಯಮ್..?
ಪ್ರಪಂಚದಲ್ಲಿ ಹಿತಕರವಾದದ್ದು ಯಾವುದು ?
ಗುರು-ಹಿರಿಯರಿಗೆ ಮಾಡಿದ ಅವಮಾನ,ಅಗೌರವವೇ ವಿಷ.
ಪ್ರಶ್ನೆ - ಕಿಮ್ ಮನುಜೇಷು ಇಷ್ಟತಮಮ್ ?
ಮನುಷ್ಯರಲ್ಲಿ ಇರಲೇಬೇಕಾದ ಶ್ರೇಷ್ಠ ಗುಣ
ಉತ್ತರ - *ಸ್ವಪರಹಿತಾಯ ಉದ್ಯತಂ ಜನ್ಮ* ಯಾವಾಗಲೂ ತನ್ನ ಮತ್ತು ಇತರರ ಸುಖಕ್ಕಾಗಿ
ಜೀವನವನ್ನು ತೊಡಗಿಸಿಕೊಳ್ಳುವುದು.
ವಸ್ತುಗಳೇ ಕಳ್ಳರು (ಅವು ಇಂದ್ರಿಯಗಳ ಮೂಲಕ
ಉತ್ತರ - *ಯಸ್ತು ಅನುದ್ಯೋಗಃ*
ಪ್ರಶ್ನೆ - ಕಿಮ್ ಗುರುತಾಯಾಂ ಮೂಲಮ್ ?
ಉತ್ತರ - *ಯತ್ ಏತತ್ ಅಪ್ರಾರ್ಥನಮ್ ನಾಮ* ಇತರರಲ್ಲಿ ಏನನ್ನೂ ಅಂಗಲಾಚದಿರುವುದೇ ಜೀವನದ
ಸಂತೋಷವನ್ನು ಕಳೆದುಕೊಂಡಾಗಿನ ಅವಸ್ಥೆ.
ಉತ್ತರ - *ಪಾಠತೋSಪಿ ಅನಭ್ಯಾಸಃ*
ವಿದ್ಯಾವಂತನಾಗಿಬಿಟ್ಟೆನೆಂದು ತಿಳಿದು , ಅಧ್ಯಯನ
ಪ್ರಶ್ನೆ - ನಲಿನೀ-ದಲ-ಗತ-ಜಲವತ್-ತರಲಂ
ಉತ್ತರ - *ಯೌವ್ವನಂ - ಧನಂ ಚ ಆಯುಃ*
ತಾರುಣ್ಯ,ಸಂಪತ್ತು ಮತ್ತು ಆಯುಷ್ಯ
ಇವು ಕಮಲದ ಎಲೆ ಮೇಲಿನ ನೀರಿನಂತೆ
ಪ್ರಶ್ನೆ - ಕಿಮ್ ಚ ಅನರ್ಘಮ್ ?
ಬೆಲೆ ಕಟ್ಟಲಾಗದ್ದು ಯಾವುದು ?
ಸರಿಯಾದ ಸಮಯದಲ್ಲಿ ಸತ್ಪಾತ್ರರಿಗೆ ದಾನ ಮಾಡಿದ್ದು.
ಪ್ರಶ್ನೆ - ಆಮರಣಾತ್ ಕಿಮ್ ಶಾಲ್ಯಮ್ ?
ಚುಚ್ಚುತ್ತಲೇ ಇರುವುದು ಯಾವುದು ?
ಉತ್ತರ - *ಪ್ರಚ್ಛನ್ನಂ ಯತ್ ಕೃತಂ ಪಾಪಮ್*
ಪ್ರಶ್ನೆ - ಕುತ್ರ ವಿಧೇಯೋ ಯತ್ನಃ ?
ಯಾವ ವಿಷಯದಲ್ಲಿ ಪ್ರಯತ್ನವನ್ನು ಮಾಡಬೇಕು ?
ಉತ್ತರ - *ವಿದ್ಯಾಭ್ಯಾಸೇ ಸದೌಷಧೇ ದಾನೇ*
ವಿಧ್ಯಾಭ್ಯಾಸದಲ್ಲಿ ,ಒಳ್ಳೆಯ ಔಷಧೋಪಚಾರದಲ್ಲಿ
ಮತ್ತು ದಾನ ಮಾಡುವಲ್ಲಿ ಪ್ರಯತ್ನ
ಪ್ರಶ್ನೆ - ಕೇನ ಜಿತಂ ಜಗದೇತತ್ ?
ಈ ಜಗತ್ತನ್ನು ಯಾರು ಗೆಲ್ಲುತ್ತಾರೆ ?
ಉತ್ತರ - *ಸತ್ಯ-ತಿತಿಕ್ಷಾವತಾ ಪುಂಸಾ*
ಸತ್ಯ ಮತ್ತು ಸಹನೆಗಳಿಂದ ಕೂಡಿದ ಮನುಷ್ಯನು ಈ
ಪ್ರಶ್ನೆ - ಕಸ್ಯ ವಶೇ ಪ್ರಾಣಿಗಣಃ ?
ಪ್ರಾಣಿ ಸಮೂಹವು ಯಾರ ಅಧೀನದಲ್ಲಿರುತ್ತದೆ ?
ಉತ್ತರ - *ಸತ್ಯ-ಪ್ರಿಯಭಾಷಿಣೋ ವಿನೀತಸ್ಯ*
ಸಮೂಹವು ಸತ್ಯವದುದನ್ನು ಮತ್ತು ಪ್ರಿಯವಾದುದನ್ನು ಮಾತನಾಡುವ
ವಿನಯಶಾಲಿಯ ವಶದಲ್ಲಿ ಇರುತ್ತದೆ.
ಪ್ರಶ್ನೆ - ಕ್ವ ಸ್ಥಾತವ್ಯಮ್ ?
ಎಲ್ಲಿ ಸ್ಥಿರವಾಗಿ ನಿಲ್ಲಬೇಕು ?
ಉತ್ತರ - *ನ್ಯಾಯ್ಯೇ ಪಥಿ ದೃಷ್ಟ - ಅದೃಷ್ಟ -*
(ಕಂಡು ಕಾಣದ )ಲಾಭದಿಂದ ಸಮೃದ್ಧವಾದ
ಮಾರ್ಗದಲ್ಲಿ ಸದಾ ನಿಲ್ಲಬೇಕು.
ಉತ್ತರ - *ಯೋ ನಿವಾರಯತಿ ಪಾಪಾತ್*
ದಾರಿದ್ರ್ಯವು (ಬಡತನವು) ಕಷ್ಟಕರವಾದದ್ದು..
ಪ್ರಶ್ನೆ - ಕಃ ಪರಿಹರ್ಯೋ ದೇಶಃ ?
ಎಂತಹ ದೇಶದಿಂದ ದೂರ ಇರಬೇಕು ?
ಉತ್ತರ - *ಪಿಶುನಯುತೋ ಲುಬ್ಧಭೂಪಶ್ಚ*
ಕ್ರೂರರಾದ ಪ್ರಜೆಗಳುಳ್ಳ ಮತ್ತು ಲೋಭಿಯಾದ
ರಾಜನುಳ್ಳ ದೇಶವನ್ನು ತೊರೆಯಬೇಕು.
ಪ್ರಶ್ನೆ - ಇಹ ಭುವನೇ ಕೋ ಶೋಚ್ಯಃ ?
ವಿಶ್ವದಲ್ಲಿ ಸದಾ ದುಃಖದಲ್ಲಿರುವವನು ಯಾರು ?
ಉತ್ತರ - *ಸತ್ಯಪಿ ಭುವನೇ ಯೋ ನ ದಾತಾ*
ಸಂಪತ್ತಿದ್ದರೂ ದಾನಿಯಾಗಿರದವನೇ ದುಃಖಿ.
ಪ್ರಶ್ನೆ - ಕಿಮಹರ್ನಿಶಂ ಅನುಚಿಂತ್ಯಮ್ ?
ಹಗಲಿರುಳು (ಸದಾಕಾಲವೂ )ಯಾವುದನ್ನು ಕುರಿತು ಚಿಂತಿಸಬೇಕು ?
ಉತ್ತರ - *ಭಗವಚ್ಚರಣಮ್ ನ ಸಂಸಾರಃ*
ಹಗಲಿರುಳು ಪರಮಾತ್ಮನ ಚರಣದ ಚಿಂತೆ
ಮಾಡಬೇಕೇ ವಿನಃ ಸಂಸಾರವನ್ನಲ್ಲ .
ಪ್ರಶ್ನೆ - ಕಿಮ್ ಸಂಪಾದ್ಯಂ ಮನುಜೈಃ ?
ಮಾನವರು ಏನನ್ನು ಸಂಪಾದಿಸಬೇಕು ?
ಉತ್ತರ - *ವಿದ್ಯಾ , ವಿತ್ತಮ್ , ಬಲಂ , ಯಶಃ, ಪುಣ್ಯಮ್*
ಮಾನವರು ವಿದ್ಯೆ ,ಸಂಪತ್ತು ,ಬಲ ,ಕೀರ್ತಿ
ಮತ್ತು ಪುಣ್ಯಗಳನ್ನು ಸಂಪಾದಿಸಬೇಕು .
ಪ್ರಶ್ನೆ - ಕಃ ಸರ್ವಗುಣವಿನಾಶೀ ?
ಗುಣಗಳನ್ನು ನಾಶಪಡಿಸುವಂಥಹದು ಯಾವುದು ?
ಸಂರಕ್ಷಿ ಸಲ್ಪಡತಕ್ಕಂಥಹದು ಯಾವುದು ?
ಉತ್ತರ - *ಕೀರ್ತಿಃ , ಪತಿವ್ರತಾ , ನೈಜಬುದ್ಧಿಶ್ಚ*
ಕೀರ್ತಿ ,ಪತಿವ್ರತೆ ಮತ್ತು ಸ್ವಂತ ಬುದ್ಧಿ (ಸ್ವಂತ
ವಿಚಾರ ಶಕ್ತಿ ) ಇವು ಸಂರಕ್ಷಿಸಲು ಅರ್ಹ .
ಪ್ರಶ್ನೆ - ಕಾ ಕಲ್ಪವೃಕ್ಷಃ ಲೋಕೇ ?
ಜಗತ್ತಿನ್ನಲ್ಲಿ ಕಲ್ಪವೃಕ್ಷ ಯಾವುದು ?
(ಬೇಡಿದ್ದನ್ನು ,ಬಯಸಿದ್ದನ್ನು ಕೊಡುವ ವೃಕ್ಷ)
ಉತ್ತರ - *ಸಚ್ಛಿಷ್ಯಾರ್ಪಿತ ವಿದ್ಯಾ*
ಒಳ್ಳೆಯ ಶಿಷ್ಯನಿಗೆ ಗುರುವು ನೀಡಿದ ವಿದ್ಯೆಯು
ಜಗತ್ತಿನಲ್ಲಿ ಕಲ್ಪವೃಕ್ಷವಾಗುತ್ತದೆ.
ಪ್ರಶ್ನೆ - ಸಂಭಾವಿತಸ್ಯ ಮರಣಾತ್ ಅಧಿಕಂ ಕಿಮ್ ?
ಯಾರು ಪ್ರಗತಿ ಯನ್ನು ಹೊಂದುತ್ತಾರೆ ?
ವಿನಮ್ರ ನಾದವನು (ವಿನಯಶಾಲಿಯು )
ಪ್ರಗತಿಯನ್ನು ಹೊಂದುತ್ತಾನೆ .
ಪ್ರಶ್ನೆ - ಕಿಮ್ ಭಾಗ್ಯಂ ದೇಹವತಾಮ್ ?
ಪ್ರಶ್ನೆ - ಸರ್ವೇಷಾಂ ಕೋ ಜೀವನಹೇತುಃ ?
ಎಲ್ಲರ ಬದುಕಿಗೆ ಕಾರಣನು ಯಾರು ?
ಪರ್ಜನ್ಯನು (ಮಳೆ ) ಎಲ್ಲರ ಬದುಕಿಗೆ ಕಾರಣನು .
ಭೀತನಾದವನನ್ನು ಕಾಪಾಡುವವನು ಶೂರನು .
ಪ್ರಶ್ನೆ - ಪ್ರತ್ಯಕ್ಷದೇವತಾ ಕಾ ?
ಪ್ರತ್ಯಕ್ಷ(ಸಾಕ್ಷಾತ್ ) ದೇವತೆ ಯಾರು ?
ತಾಯಿಯೇ ಪ್ರತ್ಯಕ್ಷ ದೇವತೆಯು .
ಪ್ರಶ್ನೆ - ಪೂಜ್ಯೋ ಗುರುಶ್ಚ ಕಃ ?
ಪ್ರಶ್ನೆ - ಪಾತ್ರಂ ಕಿಮ್ ಅನ್ನದಾನೇ ?
ಹಸಿದವನು ಅನ್ನದಾನಕ್ಕೆ ಅರ್ಹನು .
*ಲೋಕಾಃ ಸಮಸ್ತಾಃ ಸುಖಿನೋ ಭವಂತು.*
*ಶ್ರೀ ರಾಮ ಜಯರಾಮ ಜಯಜಯ ರಾಮ.*